ಕಾಡಿನೊಳಗಿನ ಜೀವಕ್ಕೆ ಮತ್ತೊಂದು ಪ್ರಶಸ್ತಿಯ ಗೌರವ

1:19 PM


ನಾಗರಹೊಳೆ ಚಿಣ್ಣಪ್ಪ ಎಂದೇ ಹೆಸರಾಗಿರುವ ವನ್ಯಪ್ರೇಮಿ ಶ್ರೀ ಕೆ ಎಂ ಚಿಣ್ಣಪ್ಪನವರನ್ನು ಇದೇ ತಿಂಗಳ ಐದರಂದು ಸಿಎನ್‌ಎನ್‌ ಐಬಿಎನ್ ವಾಹಿನಿ ಮುಂಬೈನಲ್ಲಿ ಸನ್ಮಾನಿಸಲಿದೆ. ಅರಣ್ಯ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಈ ಹಿರಿಯ ಸೇನಾನಿಗೆ ಶ್ರೀನಿಧಿಯ ಪ್ರಪಂಚದಿಂದ ಗೌರವಪೂರ್ವಕ ಅಭಿನಂದನೆಗಳು.

ನೀವು ಚಿಣ್ಣಪ್ಪನವರ ಬಗ್ಗೆ ಕೇಳಿಲ್ಲದಿದ್ದರೆ ಅವರ ಹೋರಾಟದ ಬದುಕಿನ ಚಿತ್ರಣ 'ಕಾಡಿನೊಳಗೊಂದು ಜೀವ'ವನ್ನು ಒಮ್ಮೆ ಓದಿ.

You Might Also Like

2 Responses

Popular Posts

Like us on Facebook